ಯುವ ವಿಜ್ಞಾನ ಬರಹಗಾರ ಹಾಗೂ ಸಾಫ್ಟ್ವೇರ್ ತಂತ್ರಜ್ಞ ಟಿ. ಜಿ.ಶ್ರೀನಿಧಿಯವರ ಹೊಸ ಪುಸ್ತಕಗಳು -'ವೆಬ್ ವಿಹಾರ' ಹಾಗೂ 'ಅವಕಾಶ ಅಪಾರ'- ಬರುವ ಜುಲೈ ೨೦ರ ಭಾನುವಾರ ಸಂಜೆ ೫ ಗಂಟೆಗೆ ಬೆಂಗಳೂರು ಬಸವನಗುಡಿಯ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ವರ್ಲ್ಡ್ ಕಲ್ಚರ್ನಲ್ಲಿ ಬಿಡುಗಡೆಯಾಗಲಿವೆ.   ಪೂರ್ತಿ ಓದಿ... »
-ಅರ್ಶದ್ ಹುಸೇನ್ ಎಂ.ಹೆಚ್
ಆಧುನಿಕತೆ ಹೆಚ್ಚಿನವರನ್ನು ನಗರದತ್ತ ಸೆಳೆಯುತ್ತಿದ್ದಂತೆ ನಗರದಲ್ಲಿ ಸ್ಥಳಾಭಾವವೂ ಸ್ವಾಭಾವಿಕ. ಅದರಲ್ಲೂ ಮಹಡಿಯಲ್ಲಿರುವವರಿಗೆ ತೋಟಗಾರಿಕೆ ಕನಸಿನ ಮಾತು.   ಪೂರ್ತಿ ಓದಿ... »
-ಶ್ರೀನಾಥ್ ಭಲ್ಲೆ
ಹೊತ್ತಿ ಉರಿದಿಹೆ ನೋಡ ಎದೆಯಾಳದ ಬೆಂಕಿ
ನೆರೆಹೊರೆಯರಲ್ಲಿ ಭಿನ್ನಮತದ ವಿಷ್ಯ
ಕಾದಾಡಲು ಸಿದ್ದವಿದೆ ಜಾರ್ಜಿಯಾ-ರಷ್ಯಾ   ಪೂರ್ತಿ ಓದಿ... »
-ರಂಜಿತಾ ಹೆಗಡೆ
ಇನಿಯಾ , ...
ನೀ ಬರುವ ದಾರಿಯಲಿ
ಹೂಮಳೆಯ ಚೆಲ್ಲಿ ,
ಮುತ್ತಿನ ರತ್ನಗಂಬಳಿ
ಹಾಕುವ ಬಯಕೆ ....!   ಪೂರ್ತಿ ಓದಿ... »
ರಂಗು ರಂಗಿನ ಬಣ್ಣದ ಚಿಟ್ಟೆ
ಅದರ ಹಿಂದೆ ನನ್ನ ಮನಸ್ಸನ್ನು ಹಾರಿಬಿಟ್ಟೆ
ನನ್ನ ಹೃದಯವ ಅದಕ್ಕೆ ಕೊಟ್ಟೆ
ನಾನೊಂದು ಗಾಳಿಪಟವಾಗಿ ಬಿಟ್ಟೆ   ಪೂರ್ತಿ ಓದಿ... »



